Tuesday, June 3, 2025

new cm

ಮೋದಿಗೆ ಭೇಟಿಯಾದ ಪಂಜಾಬ್ ನೂತನ ಸಿಎಂ..!

www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ  ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ  ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...

ನೂತನ ಸಿಎಂ ಅವರ ವ್ಯಕ್ತಿ ಪರಿಚಯ

www.karnatakatv.net : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ  ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ , ಜನನ: 28-01-1960, ಜನ್ಮಸ್ಥಳ: ಹುಬ್ಬಳ್ಳಿ, ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು), ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ, ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ, ಮಕ್ಕಳು: ಪುತ್ರ...

ನೂತನ ಸಿಎಂ ಒಬ್ಬರೆ ಹೋಗಿ ಪ್ರತಿಜ್ಞೆ ಸ್ವಿಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನಕ್ಕೆ ಹೋಗಿ  ಪ್ರತಿಜ್ಞೆಯನ್ನು ಸ್ವಿಕರಿಸುವುದಾಗಿ ಹೇಳಿದರು, ಹಾಗೇ ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸುವುದಾಗಿ ಹಾಗೇ ತಾವು ಒಬ್ಬರೆ ಹೋಗಿ...

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನವನ್ನು ಸ್ವಿಕರಿಸುತ್ತಿದ್ದಾರೆ, ರಾಜಭವನ ದಲ್ಲಿ ಎಲ್ಲಾ ವ್ಯವಸ್ಥೆ ನಡೆದಿದ್ದು ಇನ್ನೇನು ಕೆಲವೇ  ಕ್ಷಣದಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನವನ್ನು ಸ್ವಿಕರಿಸುತ್ತಾರೆ, ಹಾಗೇ ಜಾತಿಯ ಆಧಾರದ ಮೇಲೆ ಡಿಸಿಎಂ ಮಾಡಲು ಮುಂದಾಗಿದ್ದು ದೆಹಲಿ...

ಬಸವರಾಜ್ ಬೊಮ್ಮಾಯಿ ಅವರು ನೂತನ ಸಿಎಂ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು  ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ. https://www.youtube.com/watch?v=VsR4kpOsaMk https://www.youtube.com/watch?v=zvVImWH52gg https://www.youtube.com/watch?v=T6yI4jBhL0Y

ನೂತನ ಸಿಎಂ ಆಗಿ ಬೊಮ್ಮಾಯಿ

www.karnatakatv.net : ಬಸವರಾಜ್ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಗೆ ಮನವಿ ಸಲ್ಲಿಸಿದರು.  ನನ್ನ ಹೆಸರನ್ನು ಸೂಚಿಸಿ ಬಿಎಸ್ ವೈ ಅವರು ಆಶಿರ್ವಾದ ವನ್ನು ಮಾಡಿದ್ದಾರೆ.. ಯಾವ ಷರತ್ತು ವಿಧಿಸಿಲ್ಲ ಎಂದು ಬೊಮ್ಮಾಯಿ ಅವರು ತಿಳಿಸಿದರು .. ಕರ್ನಾಟಕಕ್ಕೆ ಹೊಸದಾಗಿ  ಮೂರು ಡಿಸಿಎಂ ಹುದ್ದೆ ಸೃಷ್ಟಿಸಲು ತೀರ್ಮಾನ ಮಾಡಲಾಗಿದ್ದು  ಗೋವಿಂದ ಕಾರಜೋಳ, ಆರ್ ಅಶೋಕ್,...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img