www.karnatakatv.net : ಉಡುಪಿ: ಅಂಗಾಂಗ ದಾನ ಮಾಡುವುದು ಶ್ರೇಷ್ಟವಾದದ್ದು, ಇಂದು ವಿಶ್ವ ಅಂಗಾಗ ದಾನ ದಿನವಾಗಿರುವದರಿಂದ, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ...
www.karnatakatv.net : ಬೆಂಗಳೂರು : ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿ ಮೋದಿ ಅವರ ನಿವಾಸಕ್ಕೆ ಹೋಗಿ ಅವರೊಂದಿಗೆ ಚರ್ಚೆಯನ್ನು ನಡೆಸಿದರು, ಇಂದು ಸಾಯಂಕಾಲ ಸಚಿವ ಸಂಪುಟ ವನ್ನು ಪ್ರಸ್ಥಾಪಿಸುವುದಾಗಿಯೂ ಹಾಗೇ ಹೈಕಮಾಂಡ್ ಸೂಚಿಸಿದ ಹಾಗೆ ನಡೆದುಕೊಳ್ಳುವುದಾಗಿ ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಂಪುಟದ ಲಿಸ್ಟ್...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ. ಮುಖ್ಯಮಂತ್ರಿಯಾಗಿ ನಾನು ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...
www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಕೆಲವೇ ಕ್ಷಣಗಳಲ್ಲಿ ರಾಜ್ಯದ 23ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...