Monday, June 15, 2026

New CM Basavaraja's name change

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img