www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...