Thursday, October 30, 2025

new delhi

ಮಂಡಿಯೂರಿದ ಬಾಂಗ್ಲಾ..! ಭಾರತ ಕಂಡರೆ ಭಯವೇಕೆ..? : ಹೊಸ ರಾಜತಾಂತ್ರಿಕತೆ ಆರಂಭಿಸಿದ ಯೂನಸ್ ಸರ್ಕಾರ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್‌ ಸೈಲೆಂಟ್‌ ಆಗಿರುವ ಯೂನಸ್‌ ಭಾರತದೊಂದಿಗೆ...

New Delhi ; ಡಾ. ಅಂಬೇಡ್ಕರ್ ಗೆ ಅವಮಾನ ; ಶಾ ವಿರುದ್ಧ ಖರ್ಗೆ ಹಕ್ಕುಚ್ಯುತಿ ನೋಟಿಸ್

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಗುರುವಾರ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ...

New Delhi ; ಆ್ಯಪ್ ಸಾಲಕ್ಕೆ ಕಡಿವಾಣ : 10 ವರ್ಷ ಜೈಲು ಫಿಕ್ಸ್

ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು. ಅನಿಯಂತ್ರಿತ ಸಾಲವನ್ನು ನಿಯಂತ್ರಿಸುವ ಸಲುವಾಗಿ ರಚಿಸಲಾಗಿದ್ದ ಆರ್‌ಬಿಐನ ತಂಡ 2021ರ ನವೆಂಬರ್‌ನಲ್ಲಿ ವರದಿ ಸಲ್ಲಿಸಿದೆ....

New Delhi : ಸಾಲದ ಸುಳಿಯಲ್ಲಿ ದೇಶದ ಟಾಪ್ 10 ರಾಜ್ಯಗಳು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್​ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್​ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...

New Delhi : ಯುವಿ ಭವಿಷ್ಯ ಹಾಳು ಮಾಡಿದ್ರಾ ಧೋನಿ? ಯುವರಾಜ್​​ ಸಿಂಗ್​​ ತಂದೆ ಹೀಗೆ ಹೇಳಿದ್ದೇಕೆ?

ನವದೆಹಲಿ: ಭಾರತೀಯ ಕ್ರಿಕೆಟ್​ ಲೋಕದ ದಂತಕಥೆಗಳಾದ ಮಾಜಿ ನಾಯಕ ಕಪಿಲ್​ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಯುವರಾಜ್ ಸಿಂಗ್​ ತಂದೆ ಹರಿಹಾಯ್ದಿದ್ದಾರೆ.. ಸಂದರ್ಶನವೊಂದರಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ತಂದೆ ಯೋಗರಾಜ್​ ಸಿಂಗ್, ಹಳೆಯ ವಿಚಾರಗಳನ್ನು ಕೆದಕಿ ಕಪಿಲ್​ ದೇವ್​ ಹಾಗೂ ಧೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಪಿಲ್​ ದೇವ್ ನಮ್ಮ...

60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ: ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್‌

National crime News: ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ, ದೆಹಲಿಯ (Delhi) ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈಶಾನ್ಯ ದೆಹಲಿಯ (Northeast Delhi)...

Basavaraj bommai: ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು:

ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ,...

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ಎಎಫ್ಸಿ ಏಷ್ಯನ್ ಫುಟ್ಬಾಲ್ ಕಪ್ ಐದನೆ ಬಾರಿ ಫೈನಲ್ ತಲುಪಿದ ಭಾರತ

https://www.youtube.com/watch?v=XEgsRh7OPdw&t=422s ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ. ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img