Friday, July 4, 2025

new delhi

ಕಾರಿಗೆ ಡಿಕ್ಕಿ ಹೊಡೆದನೆಂದು ರಾಶಿ ರಾಶಿ ಪಪ್ಪಾಯಿ ರೋಡಿಗೆಸೆದ ಮಹಿಳೆ: ವೀಡಿಯೋ ವೈರಲ್..!

ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ, ಮಹಿಳೆಯೊಬ್ಬಳ ಕಾರಿಗೆ ಪಪ್ಪಾಯಿ ಹಣ್ಣು ಮಾರುವವನ ಗಾಡಿ ಡಿಕ್ಕಿ ಹೊಡೆಯಿತೆಂದು, ಆತನ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣನ್ನು ಆ ಮಹಿಳೆ ಒಂದೊಂದಾಗಿ ರೋಡಿಗೆ ಎಸೆದಿದ್ದಾಳೆ. ಭೋಪಾಲದ ಅಯೋಧ್ಯಾ ನಗರದಲ್ಲಿ ಈ ಘಟನೆ ಜರುಗಿದ್ದು, ಸ್ಥಳದಲ್ಲಿದ್ದ ಯಾರೋ ಒಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್‌ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತು ಈ...

Indiaದ ದೈನಂದಿನ ಕೋವಿಡ್ ಸಂಖ್ಯೆ 58,097 ಪ್ರಕರಣಗಳಿಂದ ಏರಿಕೆಯಾಗಿದೆ, ಓಮಿಕ್ರಾನ್ ಸಂಖ್ಯೆ 2,135 ಕ್ಕೆ ತಲುಪಿದೆ;

ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್‌ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...

Vaccine for Children: ಇವತ್ತಿನಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ‘ಕೋವಾಕ್ಸಿನ್’ |

New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ. ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...

IT ದಾಳಿಯ ನಂತರ ಪ್ರತಿಕ್ರಿಯೆ ನೀಡಿದ ಸೂದ್..!

www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ  ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...

ಟ್ವಿಟರ್ ಪಕ್ಷಪಾತ, ಸರ್ಕಾರ ಹೇಳುವದನ್ನು ಕೇಳುತ್ತದೆ ; ರಾಹುಲ್ ಗಾಂಧಿ

www.karnatakatv.net : ನವದೆಹಲಿ : ಸಾಮಾಜಿಕ ಮಾಧ್ಯಮದ ವೇದಿಕೆಗೆ ‘ನಮ್ಮ ರಾಜಕೀಯ ಪ್ರತಿಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ ಮಾಡಿದೆ ಎಂದು ರಾಹುಲ್ ಗಾಂಧಿ ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ. ನನ್ನ ಟ್ವಿಟರ್ ಖಾತೆಯನ್ನು ಮುಚ್ಚುವ ಮೂಲಕ ಅವರು ನಮ್ಮ ರಾಜಕೀಯ  ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು...

ಸುಪ್ರೀಂ ಕೋರ್ಟ್ ರಾಜಕೀಯವನ್ನು ಅಪರಾಧಿಕರಣಗೊಳಿಸಲು ಮುಂದಾಗಿದೆ

www.karnatakatv.net : ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಆಯ್ಕೆಯ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು ಅವರು ಆಯ್ಕೆ ಮಾಡಿದ 48 ಗಂಟೆಗಳಲ್ಲಿ ಸಾರ್ವಜನಿಕ ಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯ ಸರ್ಕಾರಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಕ್ರಮದಲ್ಲಿ ಹೈಕೋರ್ಟ್ ಗಳ ಅನುಮೋದನೆ ಇಲ್ಲದೆ ಶಾಸಕರು ಅಥವಾ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ...

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ವೃದ್ಧನ ಪಾಲಿಗೆ ಬೆಳಕಾದ ಸಾಮಾಜಿಕ ಜಾಲತಾಣ: ಬಾಬಾ ಕಾ ಡಾಬಾ ಹೊಟೇಲ್‌ನಲ್ಲೀಗ ಜನಸಾಗರ..!

ಸಾಮಾಜಿಕ ಜಾಲತಾಣ ಒಂದು ರೀತಿಯಲ್ಲಿ ಉತ್ತಮವಾದ್ರೆ ಇನ್ನೊಂದು ರೀತಿಯಲ್ಲಿ ಅಪಾಯಕಾರಿ. ಸಾಮಾಜಿಕ ಜಾಲತಾಣದ ಮೂಲಕ ನಾವು ನಮ್ಮ ದೂರದ ಸಂಬಂಧಿಕರನ್ನ, ಗೆಳೆಯ ಗೆಳತಿಯರನ್ನ ತಲುಪುತ್ತೇವೆ. ಒಂದು ದೇಶದಲ್ಲಿ ಕುಳಿತು ಇನ್ನೊಂದು ದೇಶದಲ್ಲಿರುವ ಸಂಬಂಧಿಕರ ಬಳಿ ವೀಡಿಯೋ ಕಾಲ್ ಮೂಲಕ ಮಾತನಾಡುತ್ತೇವೆ. https://youtu.be/8YqLODfrWpc ಇನ್ನೊಂದು ಬದಿಯಿಂದ ಸಾಮಾಜಿಕ ಜಾಲತಾಣವನ್ನ ನೋಡುವುದಾದರೆ, ಅಶ್ಲೀಲ ಫೋಟೋಗಳನ್ನ ಸಹ ನಾವು ಇಲ್ಲಿ...

ಮಂಡ್ಯ ಜನರಿಗೆ ನಾನು ಮೋಸ ಮಾಡಲ್ಲ- ರೈತರಿಗೆ ಮೊದಲ ಆದ್ಯತೆ- ಸಂಸದೆ ಸುಮಲತಾ

ನವದೆಹಲಿ: ಪ್ರಮಾಣವಚನ ಸ್ವೀಕಾರ ಬಳಿ ರಾಜ್ಯ ಸರ್ಕಾರ ಹಾಗೂ ಸಂಸದರ ಜವಾಬ್ದಾರಿ ಕುರಿತಾದ ತಮ್ಮ ಹೇಳಿಕೆಗೆ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕಾವೇರಿ ನದಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ವಿಚಾರ ಕುರಿತಾಗಿ ಸಾಮೂಹಿಕ ಜವಾಬ್ದಾರಿ ಇರಬೇಕು. ಇದು ನಾನೊಬ್ಬಳೇ ನಿಂತ ಮಾಡುವ ಕೆಲಸವಲ್ಲ. ನಾವೆಲ್ಲರೂ...

ರಾಜ್ಯದ ಸಂಸದರಿಗೆ ಡಿಕೆ ಬ್ರದರ್ಸ್ ಡಿನ್ನರ್ ಪಾರ್ಟಿ…!!

ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ. ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img