Film News:
"ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...
ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್ ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ.
ಹೌದು ‘ಏಕ್ ಲವ್ ಯಾ’...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...
ಪಡ್ಡೆಹುಲಿ ಸಿನಿಮಾ ಮೂಲಕ ಬಣ್ಣದ ಜಗತ್ತಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ಈಗ ಪವರ್ ಸ್ಟಾರ್. ಅರೇ ಶ್ರೇಯಸ್ ಅದ್ಯಾವಾಗ ಪವರ್ ಸ್ಟಾರ್ ಅಂದ್ರೂ ಅಂತಾ ಕನ್ಫೂಸ್ ಆಗ್ಬೇಡಿ. ಇದು ಪಡ್ಡೆಹುಲಿಯ ಹೊಸ ಸಿನಿಮಾ.
ಪಡ್ಡೆಹುಲಿ ಸಿನಿಮಾ ಸಕ್ಸಸ್ ಬಳಿಕ ವಿಷ್ಣುಪ್ರಿಯ ಸಿನಿಮಾದಲ್ಲಿ ನಟಿಸ್ತಿದ್ದ ಶ್ರೇಯಸ್ ಈ ಸಿನಿಮಾ ರಿಲೀಸ್...
ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟ ಸ್ಯಾಂಡಲ್ ವುಡ್ ಯಂಗೆಸ್ಟ್ ಡೈರೆಕ್ಟರ್ ಗುರುದತ್ ಗಾಣಿಗ. ಮೊದಲ ಸಿನಿಮಾದ ಸಕ್ಸಸ್ ನಂತ್ರ ಗುರುದತ್ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಕ್ಯೂರಿಯಾಸಿಟಿ ದುಪ್ಪಟ್ಟು ಮಾಡಿದ್ದಂತು ಸುಳ್ಳಲ್ಲ. ಈ ನಡುವೆಯೇ ಗುರುದತ್ ಯಂಗ್ ರೆಬಲ್ ಸ್ಟಾರ್ ಅಭಿಶೇಕ್ ಅಂಬರೀಶ್ ಗೆ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ...