ಮನೆ ಕೆಲಸಗಾರರ ಸಾಮಾಜಿಕ ಭದ್ರತೆ ಮತ್ತು ಸಂಘಟನೆ ಖಾತರಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹೊಸ ಹೆಜ್ಜೆ ಇಡಲು ಮುಂದಾಗಿದೆ. ಮನೆಗಳಲ್ಲಿ ಕೆಲಸ ಮಾಡುವವರ ಹಿತದೃಷ್ಟಿಯಿಂದ ಗೃಹ ಕಾರ್ಮಿಕರ ಮಸೂದೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಸೂದೆಯ ಪ್ರಕಾರ, ಉದ್ಯೋಗದಾತರು ಕಾರ್ಮಿಕರ ವೇತನದ ಶೇ. 5ರಷ್ಟು ಕಲ್ಯಾಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇತ್ತೀಚೆಗೆ ಸರ್ಕಾರ ಗಿಗ್ ವರ್ಕರ್ಸ್...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...