ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...