Monday, April 14, 2025

New plan

ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ

ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img