Monday, August 17, 2026

New plan

ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ತಪ್ಪಿಸಲು ಮೂರುವರೆ ಗಂಟೆ ಮೊದಲೇ ಪ್ರಯಾಣಿಕರಿಗೆ ನಿಲ್ದಾಣ ತಲುಪಲು ಸೂಚನೆ

ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img