Wednesday, November 12, 2025

new plane

ಅವ್ಯವಸ್ಥೆ ಸರಿದೂಗಿಸಲು ಕಿಮ್ಸ್ ಹೊಸ ಪ್ಲ್ಯಾನ್

www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು.‌ ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img