www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು. ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...