www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು. ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...