Saturday, June 27, 2026

new president

ನಿಮ್ಮ ಕಾರಣ ಒಪ್ಪಲಾಗಲ್ಲ : ಶಾಸಕ ರಾಜಾ ಸಿಂಗ್​​ಗೆ ನಡ್ಡಾ ಬಿಗ್ ಶಾಕ್!

ಬೆಂಗಳೂರು : ತಮ್ಮ ರಾಜ್ಯದಲ್ಲಿ ನಡೆದ ಬಿಜೆಪಿ ಅಧ್ಯಕ್ಷರ ಆಯ್ಕೆಯ ಕುರಿತು ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದ ತೆಲಂಗಾಣದ ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್ ಅವರಿಗೆ ಶಾಕ್ ಎದುರಾಗಿದೆ. ತಮ್ಮ ರಾಜೀನಾಮೆ ಅಂಗೀಕರಿಸಿ ಎಂದು ಪತ್ರ ಬರೆದಿದ್ದ ಶಾಸಕನಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ, ನಡ್ಡಾ ಈ ಮೂಲಕ ದೊಡ್ಡ ಆಘಾತವನ್ನೇ ನೀಡಿದ್ದಾರೆ. ನಿರಂತರವಾಗಿ ಬಿಜೆಪಿ,...

ನಟಿ ಶೃತಿ ಅವರಿಗೆ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

www.karnatakatv.net: ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷೆಯಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಕರ್ನಾಟಕ ಮದ್ಯಪಾನ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ನೀಡಲಾಗಿತ್ತು. ಈದರ ಬಗ್ಗೆ ಅಧಿಸೂಚನೆ ಹೊರಡಿಸಿರುವ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ,...
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img