Sunday, November 16, 2025

new rules

ದುಡ್ಡು ಕೇಳಿದ್ರೆ ಜೈಲು ಫಿಕ್ಸ್ ವೈದ್ಯರ ಮೇಲೆ ಕಠಿಣ ಕ್ರಮ….

ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದೊಡ್ಡ ನಿರ್ಧಾರ ಹೊರಡಿಸಿದೆ. ಈಗ ಯಾರಿಗಾದರೂ ರಸ್ತೆ ಅಪಘಾತವಾಗಲಿ, ಕೈಕಾಲು ಮುರಿದು ತೀವ್ರ ಗಾಯಗಳಾಗಲಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಅಥವಾ ಆಸ್ಪತ್ರೆ ಮೊದಲು ಹಣ ಕಟ್ಟಬೇಕು ಎಂದು ಒತ್ತಾಯ ಮಾಡಿದರೆ ನೇರವಾಗಿ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಕುರಿತು ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತವಾಗಿ...

50K ಇಲ್ಲದಿದ್ರೆ ಪೆನಾಲ್ಟಿ ಗ್ಯಾರಂಟಿ : ICICI ಬ್ಯಾಂಕ್‌ನಿಂದ ದೊಡ್ಡ ಶಾಕ್!

ಬ್ಯಾಂಕ್ ಖಾತೆ ಹೊಂದಿರುವವರಿಗೆ ಐಸಿಐಸಿಐ ಬ್ಯಾಂಕ್‌ನಿಂದ ದೊಡ್ಡ ಶಾಕ್ ಎದುರಾಗಿದೆ. ಸೇವಿಂಗ್ಸ್‌ ಅಕೌಂಟ್‌ ಮಿನಿಮಮ್ ಬ್ಯಾಲೆನ್ಸ್ ನಿಯಮದಲ್ಲಿ ಬದಲಾವಣೆ ಮಾಡಿ, ಹೊಸ ಖಾತೆದಾರರಿಗೆ ಮಿನಿಮಮ್ ಬ್ಯಾಲೆನ್ಸ್‌ ಏರಿಸಲಾಗಿದೆ. ಇಷ್ಟು ದಿನ ಐಸಿಐಸಿಐ ಬ್ಯಾಂಕ್‌ನಲ್ಲಿ ಮಿನಿಮಮ್ ಖಾತೆ ಬ್ಯಾಲೆನ್ಸ್ ನಗರ ಪ್ರದೇಶದಲ್ಲಿ 10,000 ಇತ್ತು. ಆದರೆ ಆಗಸ್ಟ್ 1ರಿಂದ ಹೊಸದಾಗಿ ಖಾತೆ ತೆರೆಯುವವರಿಗೆ ಈ ಮೊತ್ತವನ್ನು 50,000ಕ್ಕೆ...

ಹಾಸ್ಟೆಲ್‌ನಲ್ಲೂ ಡ್ರಗ್ ಟೆಸ್ಟ್ ವಿದ್ಯಾರ್ಥಿಗಳೇ ಹುಷಾರ್‌!

ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್‌ ಟೆಸ್ಟಿಂಗ್‌ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇತ್ತೀಚಿಗೆ...

NEW YEAR RULES: ಹೊಸ ವರ್ಷಕ್ಕೆ 10 ಹೊಸ ರೂಲ್ಸ್ ಇಂದಿನಿಂದಲೇ ಜಾರಿ!

2024 ಮುಗಿದು ಹೊಸ ವರ್ಷ 2025 ಆರಂಭವಾಗಿದೆ. ಹೊಸ ಚೈತನ್ಯ ಹಾಗೂ ಹೊಸ ಹುರುಪಿನೊಂದಿಗೆ ನಾವು ಹೆಜ್ಜೆ ಹಾಲಿದ್ದೇವೆ. ಇನ್ನು ಜನವರಿ 1 ರಿಂದ ದೇಶದಲ್ಲಿ ಹೊಸ ಬದಲಾವಣೆ ಜಾರಿಗೆ ಬಂದಿದ್ದು, ಈ ಬದಲಾವಣೆಗಳು ಎಲ್ ಪಿ ಜಿ ಬೆಲೆಗಳಿಂದ ಹಿಡಿದು ಇಪಿಎಫ್ಒ ನಿಯಮಗಳವರೆಗೂ ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿದೆ. ಹಾಗಿದ್ರೆ ದಿನ ನಿತ್ಯ ಜಿವನದ...

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img