Monday, February 9, 2026

New State president

JDS: ನಿಖಿಲ್ ನಾಯಕತ್ವ, 3 ಕಾರ್ಯಾಧ್ಯಕ್ಷ ಶರಣಗೌಡ ಜೆಡಿಎಸ್ ಯುವ ಸಾರಥ್ಯ..?

ಸಂಕ್ರಾಂತಿ ನಂತರ ಜೆಡಿಎಸ್ ನಲ್ಲಿ ಸಂಕ್ರಮಣ ಸಂಭವಿಸೋ ಸಾಧ್ಯತೆ ಇದೆ. ಯಾಕಂದ್ರೆ ಹೊಸ ರಾಜ್ಯಾಧ್ಯಕ್ಷರು ಮೂವರು ಕಾರ್ಯಾಧ್ಯಕ್ಷರ ಆಯ್ಕೆ ಮೂಲಕ ಸಂಘಟನೆಗೆ ಬಲ ತುಂಬಲು ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸಲಾಗ್ತಿದೆ. ಹೌದು ಸದ್ಯ ರಾಜ್ಯಾಧ್ಯಕ್ಷ ಹುದ್ದೆಗೆ ನಿಖಿಲ್ ಕುಮಾರಸ್ವಾಮಿ ಆಯ್ಕೆ ಬಹುತೇಕ ಖಚಿತ ಅಂತ ಹೇಳಲಾಗ್ತಿದೆ. ಇನ್ನು ನಿಖಿಲ್ ಬಡ್ತಿಯಿಂದ ತೆರವಾಗುವ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img