ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...