Saturday, July 5, 2025

New technology

ಕಳ್ಳರ ಹಿಡಿಯೋಕೆ ರಾಜ್ಯಕ್ಕೆ ಬಂತು ಹೊಸ ಟೆಕ್ನಾಲಜಿ…!

www.karnatakatv.net :ಬೆಂಗಳೂರು: ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸಲು ಇನ್ಮುಂದೆ ಫೇಶಿಯಲ್  ರೆಕಗ್ನಿಷನ್ ಸಿಸ್ಟಮ್ ಗೆ ಚಾಲನೆ ಸಿಕ್ಕಿದ್ದು, ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರನ್ನ ಪತ್ತೆ ಹಚ್ಚಲು ಪೊಲೀಸರಿಗೆ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಲ್ಲಿ ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ನಡೆಯಿತು. ಈ ವೇಳೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img