ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...