https://www.youtube.com/watch?v=MpU5KG_-LFs
ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...