Wednesday, July 29, 2026

#newmla

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img