Saturday, May 30, 2026

newmovie

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img