ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
ಹಿಂದೂ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಟ್ಟಿಗೆ ರ್ಯಾಲಿ ನಡೆಸಲಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮರಡಿ ಗ್ರಾಮದಲ್ಲಿ ಮಹಾಗಣಪತಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಭೆ ಆಯೋಜಿಸಲಾಗಿದೆ. ಬುಧವಾರ ಸೆಪ್ಟೆಂಬರ್ 17 ರಂದು ಈ ಸಭೆ ನಡೆಯಲಿದೆ. ಸದ್ಯ ಈ ಬಗ್ಗೆ ಎಲ್ಲರಲ್ಲೂ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...