Monday, November 17, 2025

News channel

ಏಕಾಏಕಿ ನ್ಯೂಸ್ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳಿಂದ ದಾಳಿ..

International News: ಲೈವ್ ನ್ಯೂಸ್ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು, ಸಿಬ್ಬಂದಿಗಳಿಗೆ ಬಂದೂಕು ತೋರಿಸಿ, ಬೆದರಿಸಿದ ಘಟನೆ ಈಕ್ವೇಡರ್‌ನಲ್ಲಿ ನಡೆದಿದೆ. ಈ ದುಷ್ಕರ್ಮಿಗಳು ಬಂದೂಕುಧಾರಿಗಳಾಗಿದ್ದು, ಆ್ಯಂಕರ್‌ನನ್ನು ಗುಂಡಿಕ್ಕುವುದಾಗಿ ಬೆದರಿಸಿದೆ. ಆತ ಬೇಡಾ ನನ್ನನ್ನು ಕೊಲ್ಲಬೇಡಿ ಎಂದು ಗೋಗರೆದಿದ್ದು ಕೂಡ, ಲೈವ್‌ನಲ್ಲಿ ಹೋಗಿದೆ. ಅಟ್ಯಾಕ್ ಆಗಿ 15 ನಿಮಿಷ ನ್ಯೂಸ್ ಲೈವ್ ಹೋಗಿದ್ದು, ದುಷ್ಕರ್ಮಿಗಳು...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img