Wednesday, June 24, 2026

News channel

ಏಕಾಏಕಿ ನ್ಯೂಸ್ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳಿಂದ ದಾಳಿ..

International News: ಲೈವ್ ನ್ಯೂಸ್ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು, ಸಿಬ್ಬಂದಿಗಳಿಗೆ ಬಂದೂಕು ತೋರಿಸಿ, ಬೆದರಿಸಿದ ಘಟನೆ ಈಕ್ವೇಡರ್‌ನಲ್ಲಿ ನಡೆದಿದೆ. ಈ ದುಷ್ಕರ್ಮಿಗಳು ಬಂದೂಕುಧಾರಿಗಳಾಗಿದ್ದು, ಆ್ಯಂಕರ್‌ನನ್ನು ಗುಂಡಿಕ್ಕುವುದಾಗಿ ಬೆದರಿಸಿದೆ. ಆತ ಬೇಡಾ ನನ್ನನ್ನು ಕೊಲ್ಲಬೇಡಿ ಎಂದು ಗೋಗರೆದಿದ್ದು ಕೂಡ, ಲೈವ್‌ನಲ್ಲಿ ಹೋಗಿದೆ. ಅಟ್ಯಾಕ್ ಆಗಿ 15 ನಿಮಿಷ ನ್ಯೂಸ್ ಲೈವ್ ಹೋಗಿದ್ದು, ದುಷ್ಕರ್ಮಿಗಳು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img