ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...
ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...