Monday, October 27, 2025

news live

ಶಾಕಿಂಗ್ ನ್ಯೂಸ್ : ಚೀನಾಗಿಂತ ಕಠಿಣವಾಗ್ತಿದೆ ಭಾರತದ ಸನ್ನಿವೇಶ.!

ಕರ್ನಾಟಕ ಟಿವಿ : ಕೊರೊನಾ ತವರೂರು ಚೀನಾ.. ಇಲ್ಲಿ 82,926 ಜನರಿಗೆ ಸೋಂಕು ತಗುಲಿತ್ತು, 4633 ಸೋಂಕಿತರು ಸಾವಿಗೀಡಾಗಿದ್ರು. 78,189 ಸೋಂಕಿತರು ಗುಣಮುಖರಾಗಿದ್ರು.. ಇನ್ನೆರಡು ದಿನಗಳಲ್ಲಿ ಭಾರತದಲ್ಲಿ ಸೋಂಕಿತರ ಸಂಖ್ಯೆ ಚೀನಾವನ್ನ ಮೀರಿಸಲಿದೆ. ಯಾಕಂದ್ರೆ ಭಾರತದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರ ಗಡಿಗೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಚೀನಾ ವನ್ನ...

ಡಿಕೆಶಿ ಬೆಂಬಲಿಸಿ ದಕ್ಷಿಣ ಕೊತಕೊತ.. ಉತ್ತರ ಕರ್ನಾಟಕ ಕಂಪ್ಲೀಟ್ ಶಾಂತ

ಕರ್ನಾಟಕ ಟಿವಿ :  ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ, ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ… ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...

ಖಾಸಗಿ ಚಾನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಕರ್ನಾಟಕ ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.. ಸಿಎಂ ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img