Saturday, February 14, 2026

news movie

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img