Saturday, February 14, 2026

news movie

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...
- Advertisement -spot_img

Latest News

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ...
- Advertisement -spot_img