Saturday, June 14, 2025

news movie

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img