Sunday, October 27, 2024

news movie

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...
- Advertisement -spot_img

Latest News

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ...
- Advertisement -spot_img