Tuesday, March 17, 2026

news paper

ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. https://www.youtube.com/watch?v=ZYKPXmjFYjE ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img