Monday, May 4, 2026

news paper

ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. https://www.youtube.com/watch?v=ZYKPXmjFYjE ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img