Wednesday, August 12, 2026

news paper

ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. https://www.youtube.com/watch?v=ZYKPXmjFYjE ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img