Sunday, October 27, 2024

news paper

ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. https://www.youtube.com/watch?v=ZYKPXmjFYjE ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು...
- Advertisement -spot_img

Latest News

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ...
- Advertisement -spot_img