Monday, August 10, 2026

news update

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img