Tuesday, April 21, 2026

NH 50 crash

ಹುಲಿಗೆಮ್ಮ ದೇವಿ ದರ್ಶನಕ್ಕೂ ಮುನ್ನವೇ ಭಕ್ತರಿಗೆ ಮೃತ್ಯುವಿನ ಕರೆ!

ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಾಲಯದ ದರ್ಶನಕ್ಕಾಗಿ ಪಾದಯಾತ್ರೆಯಲ್ಲಿ ತೊಡಗಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದ ಪರಿಣಾಮ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ನಡೆದಿದೆ. ಮೃತರನ್ನು 40 ವರ್ಷದ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img