Thursday, April 16, 2026

NH

ರಾಜ್ಯ ಹೆದ್ಧಾರಿಯಲ್ಲಿ ಭೂಕುಸಿತ..!

www.karnatakatv.net :ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ದಿಡೀರ್ ಭೂಕುಸಿತ ಸಂಭವಿಸಿದ್ದು ವಾಹನ ಸವಾರರು ಆತಂಕಗೊಂಡ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ  ಆರ್.ಟಿ. ಓ ರಸ್ತೆ ಬಳಿ ಇರುವ ಮೇಲುಸೇತುವೆ ಬಳಿಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು ಚಾಮರಾಜನಗರ ಗುಂಡ್ಲುಪೇಟೆ ಹೆದ್ದಾರಿಯು ಕೆಲ ಕಾಲ ರಸ್ತೆ ಸಂಚಾರ ಅಸ್ಯವ್ಯಸ್ತಗೊಂಡಿತು. ಹೆದ್ದಾರಿ ರಸ್ತೆಯಲ್ಲಿ ಸುಮಾರು 40 ಅಡಿ ಭೂಕುಸಿತದಿಂದ ಆತಂಕಗೊಂಡ ಕಾರಣ ಮುಖ್ಯ...

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img