Tuesday, October 22, 2024

NIA

ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!

state news ಬೆಂಗಳೂರು(ಫೆ.15): ರಾಜ್ಯದ ಬಹುತೇಕ ಭಾಗಗಳಲ್ಲಿ  ಈಗಾಗಲೇ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿರುವುದು ಸುದ್ದಿಯಾಗುತ್ತಿದೆ, ಇದೀಗ ದಕ್ಷಿಣ ಭಾರತದ ಒಟ್ಟು 40 ಕಡೆಗಳಲ್ಲಿ ಎನ್ ಐ ಎ ದಾಳಿಯನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಬಹುತೇಕ ತಮಿಳುನಾಡು,ಕೇರಳ ಕಡೆಗಳಲ್ಲಿ ಈ ದಾಳಿ ನಡೆದಿದೆ. 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ...

ವಿದೇಶದಲ್ಲಿ ಅಡಗಿರುವ ಪ್ರವೀಣ್ ನೆಟ್ಟಾರ್ ಹಂತಕರು:ಎನ್ಐಎ ಗೆ ಸುಳಿವು

Manglore News: ಪ್ರವೀಣ್ ನೆಟ್ಟಾರ್ ಹಂತಕರಿಬ್ಬರ ಸುಳಿವು ಇದೀಗ ಎನ್ಐಎ ಗೆ ದೊರೆತ ಹಿನ್ನಲೆ ಆರೋಪಿಗಳು ವಿದೇಶದಲ್ಲಿರುವುದು ಖಚಿತವಾಗಿದೆ.  ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ. ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ...

NIA 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ..!

state news : ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA  ಅಧಿಕಾರಿಗಳು NIA ವಿಶೇಷ ಕೋರ್ಟ್‌ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್‌ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...

ಪಿಎಫ್ಐ ಮೇಲೆ ಎನ್ ಐಎ 2ನೇ ಸುತ್ತಿನ ಸರಣಿ ದಾಳಿ..!

State News: ಎನ್‌ಐಎ ನಡೆಸುತ್ತಿರುವ ಎರಡನೇ ಸುತ್ತಿನ ಸರಣಿ ದಾಳಿ ಮತ್ತಷ್ಟು  ಚುರುಕುಗೊಂಡಿದೆ. ವಿವಾದಾತ್ಮಕ ಇಸ್ಲಾಮಿಸ್ಟ್ ಗುಂಪಿನಿಂದ ಭಯೋತ್ಪಾದಕ ನಿಧಿ ಮತ್ತು ಆಪಾದಿತ ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎನ್ಐಎ ದಾಳಿಗಳನ್ನು ನಡೆಸಲಾಗಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್‌ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಸೆ.22ರಂದು ನಡೆಸಿದ ದಾಳಿಯಲ್ಲಿ ಪಿಎಫ್‌ಐ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯ ತಾಲೂಕಿನ ವಿವಿದೆಡೆ ಬೀಡು ಬಿಟ್ಟ ಎನ್ಐಎ ತಂಡ

,Manglore News: ದಕ್ಷಿಣ ಕನ್ನಡದಲ್ಲಿ ನಡೆದ  ಆ ಒಂದು ಕೊಲೆ  ಇಡೀ   ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ  26 ರಂದು  ನಡೆದ ಪ್ರವೀಣ್  ನೆಟ್ಟಾರ್ ಹತ್ಯೆ  ಪ್ರಕರಣ ರಾಜ್ಯದಲ್ಲಿ  ಸಂಚಲನ ಮೂಡಿಸಿತ್ತು.  ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು  ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...

ತಮಿಳುನಾಡಿನ 10 ಕಡೆ ಎನ್ಐಎ ದಾಳಿ- ಉಗ್ರ ಚಟುವಟಿಕೆ ಬಗ್ಗೆ ಪರಿಶೀಲನೆ

ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ. ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...
- Advertisement -spot_img

Latest News

ಸಾಂಕ್ರಾಮಿಕ ರೋಗಗಳು ಹರಡೋದು ಯಾಕೆ? ಇದಕ್ಕೆಲ್ಲ ಕಾರಣಗಳೇನು?

Health Tips: ಜ್ವರ, ನೆಗಡಿ, ಕೆಮ್ಮು, ಕೆಲವು ಚರ್ಮರೋಗಗಳು ಸಾಂಕ್ರಾಮಿಕ ರೋಗಗಳಾಗಿದೆ. ಇವುಗಳನ್ನು ಯಾಕೆ ಸಾಂಕ್ರಾಮಿಕ ರೋಗಗಳು ಅಂತಾ ಕರೆಯುವುದು ಎಂದರೆ, ಇವುಗಳು ಒಬ್ಬರಿಂದ ಒಬ್ಬರಿಗೆ...
- Advertisement -spot_img