Sunday, June 14, 2026

NIAInvestigation

ಬುರುಡೆ ರಹಸ್ಯ ಬಟಾ ಬಯಲು – ಯುಟ್ಯೂಬರ್‌ ಮನಾಫ್ ಯಾರು?

ಧರ್ಮಸ್ಥಳ ಪ್ರಕರಣ ಈಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 8 ಸ್ವಾಮೀಜಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಪ್ರಕರಣವನ್ನು NIAಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಇದಾದ ಬಳಿಕ ಎಸ್​​ಐಟಿ, ಕೇರಳ ಮೂಲದ ಯೂಟ್ಯೂಬರ್ ಮನಾಫ್‌​​ಗೆ ನೋಟಿಸ್​ ನಿಡಿದೆ. ಕೇರಳ ಮೂಲದ ಮನಾಫ್ ಒಬ್ಬ ಯೂಟ್ಯೂಬರ್‌. ಬುರುಡೆ ಪ್ರಕರಣ ಆರಂಭವಾದಾಗಿನಿಂದಲೇ ತಮ್ಮ...

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img