Friday, September 18, 2026

NIAInvestigation

ಬುರುಡೆ ರಹಸ್ಯ ಬಟಾ ಬಯಲು – ಯುಟ್ಯೂಬರ್‌ ಮನಾಫ್ ಯಾರು?

ಧರ್ಮಸ್ಥಳ ಪ್ರಕರಣ ಈಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 8 ಸ್ವಾಮೀಜಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಪ್ರಕರಣವನ್ನು NIAಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಇದಾದ ಬಳಿಕ ಎಸ್​​ಐಟಿ, ಕೇರಳ ಮೂಲದ ಯೂಟ್ಯೂಬರ್ ಮನಾಫ್‌​​ಗೆ ನೋಟಿಸ್​ ನಿಡಿದೆ. ಕೇರಳ ಮೂಲದ ಮನಾಫ್ ಒಬ್ಬ ಯೂಟ್ಯೂಬರ್‌. ಬುರುಡೆ ಪ್ರಕರಣ ಆರಂಭವಾದಾಗಿನಿಂದಲೇ ತಮ್ಮ...

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...
- Advertisement -spot_img

Latest News

Bigg Boss Kannada: ಏಯ್ ಮುಚ್ಚೋ ಬಾಯಿ: ಪಿತ್ತ ನೆತ್ತಿಗೇರಿ ಕಿರಣ್ ಶಾಸ್ತ್ರಿಗೆ ಆವಾಜ್ ಹಾಕಿದ ಆಸಿಯಾ

Bigg Boss Kannada Season 13: ಬಿಗ್‌ಬಾಸ್ ಕನ್ನಡ ಸೀಸನ್ 13 ಶುರುವಾಗಿದ್ದು, ಸೆಲೆಬ್ರಿಟಿಗಳಿಂದ ಹೆಚ್ಚು ಹವಾ ಎಬ್ಬಿಸ್ತಾ ಇರೋದು ಕಾಮನ್ ಮ್ಯಾನ್. ಕಿರಣ್ ಶಾಸ್ತ್ರಿ,...
- Advertisement -spot_img