Wednesday, March 4, 2026

#nice road

BENGALURU – ನಡುರಸ್ತೆಯಲ್ಲೇ ವೀಲಿಂಗ್​ ಪುಂಡರ ಹಾವಳಿ!

ಬೆಂಗಳೂರು: ನಡುರಸ್ತೆಯಲ್ಲೇ ಕಿಡಿಗೇಡಿಗಳು ವೀಲಿಂಗ್ ಮಾಡಿ ಸಾಮಾನ್ಯ ಜನ್ರಿಗೆ ಹಾವಳಿ ಕೊಡುವುದು ಸಾಮಾನ್ಯವಾಗಿ ಬಿಟ್ಟಿದೆ.. ಈ ವಿರುದ್ಧ ಸಂಚಾರಿ ಪೊಲೀಸರು ಸಹ ನಿರಂತರ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.. ಅದಕ್ಕಾಗಿ ಹಲವು ಕಾನೂನುಗಳನ್ನು ಸಹ ತಂದಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ.. ಆದ್ರೆ ಈಗ ಮತ್ತೆ ವಿಲೀಂಗ್​ ಹಾವಳಿ ನೈಸ್​ ರಸ್ತೆಯಲ್ಲೇ ಶುರುವಾಗಿದೆ.. https://youtu.be/p7pZJGAdkxs?si=1zW3TLY5NRDOTHmu ಅದರಲ್ಲಿಯೂ ಈ ಪುಂಡರು ನೈಸ್​​ ರಸ್ತೆಯಲ್ಲಿ ಓಡಾಡುತ್ತಿದ್ದ...

TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img