ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ...