ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...