Wednesday, August 26, 2026

#nigama ltd

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಪೈಟ್: ಟಿಕೆಟ್ ತಪ್ಪಿದವರ ಸರ್ಕಸ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್‌...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img