Friday, December 26, 2025

Nightcurfew

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

ಸೋಂಕಿತರ ಸಂಖ್ಯೆ ದಿನಾಲು 20,000 ಗಡಿ ದಾಟಿದರೆ Lackdown ಫಿಕ್ಸ್: ಮುಂಬೈ ಮೇಯರ್

ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...
- Advertisement -spot_img

Latest News

Sandalwood: ಮೀ ಟೂ ಆರೋಪಗಳ ಬಗ್ಗೆ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದೇನು..?

Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ. https://youtu.be/mdDS2w0roQs ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...
- Advertisement -spot_img