Thursday, August 13, 2026

Nightcurfew

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

ಸೋಂಕಿತರ ಸಂಖ್ಯೆ ದಿನಾಲು 20,000 ಗಡಿ ದಾಟಿದರೆ Lackdown ಫಿಕ್ಸ್: ಮುಂಬೈ ಮೇಯರ್

ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img