ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...