ರಾಮನಗರ : ಲಾಕ್ ಡೌನ್ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮದುವೆ ರೇವತಿ ಜೊಜಯತೆ ನೆರವೇರಿತು.. ಬಿಡದಿ ಸಮೀಪದ ತೋಟದಲ್ಲಿ ಮನೆಯಲ್ಲಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್-ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.. ನಿಖಿಲ್ ಮದುವೆಯಾದ ಯುವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ಕುಮಾರಸ್ವಾಮಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...